2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

Published : Jun 22, 2022, 11:35 AM ISTUpdated : Jun 22, 2022, 11:38 AM IST

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಬೆಂಗಳೂರು (ಜೂ. 22): ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಪ್ರಧಾನಿ ಮೊದಲ ಭೇಟಿಯಲ್ಲೇ ಜನರ ಅಭೂತಪಪೂರ್ವ ಬೆಂಬಲ ನೋಡಿ, ಪ್ರತಿ 2 ತಿಂಗಳಿಗೊಮ್ಮೆ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ರಾಜ್ಯದ ವಿವಿಧ ಕಡೆಗೂ ಮೋದಿ ಪ್ರವಾಸ ನಿಗದಿಗೆ ಬಿಜೆಪಿ ವರ್ಕೌಟ್ ಮಾಡುತ್ತಿದೆ. ಬಿಜೆಪಿಯ ಈ ಮನವಿಗೆ ಪ್ರಧಾನಿ ಮೋದಿ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more