2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

Published : Jun 22, 2022, 11:35 AM ISTUpdated : Jun 22, 2022, 11:38 AM IST

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಬೆಂಗಳೂರು (ಜೂ. 22): ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಪ್ರಧಾನಿ ಮೊದಲ ಭೇಟಿಯಲ್ಲೇ ಜನರ ಅಭೂತಪಪೂರ್ವ ಬೆಂಬಲ ನೋಡಿ, ಪ್ರತಿ 2 ತಿಂಗಳಿಗೊಮ್ಮೆ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ರಾಜ್ಯದ ವಿವಿಧ ಕಡೆಗೂ ಮೋದಿ ಪ್ರವಾಸ ನಿಗದಿಗೆ ಬಿಜೆಪಿ ವರ್ಕೌಟ್ ಮಾಡುತ್ತಿದೆ. ಬಿಜೆಪಿಯ ಈ ಮನವಿಗೆ ಪ್ರಧಾನಿ ಮೋದಿ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more