2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

Published : Jun 22, 2022, 11:35 AM ISTUpdated : Jun 22, 2022, 11:38 AM IST

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಬೆಂಗಳೂರು (ಜೂ. 22): ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಪ್ರಧಾನಿ ಮೊದಲ ಭೇಟಿಯಲ್ಲೇ ಜನರ ಅಭೂತಪಪೂರ್ವ ಬೆಂಬಲ ನೋಡಿ, ಪ್ರತಿ 2 ತಿಂಗಳಿಗೊಮ್ಮೆ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ರಾಜ್ಯದ ವಿವಿಧ ಕಡೆಗೂ ಮೋದಿ ಪ್ರವಾಸ ನಿಗದಿಗೆ ಬಿಜೆಪಿ ವರ್ಕೌಟ್ ಮಾಡುತ್ತಿದೆ. ಬಿಜೆಪಿಯ ಈ ಮನವಿಗೆ ಪ್ರಧಾನಿ ಮೋದಿ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more