ನಾಯಕತ್ವ ಬದಲಾವಣೆ: ಬಿಜೆಪಿ ಪಾಳದಲ್ಲಿ ಬಿರುಸಿನ ಚಟುವಟಿಕೆ

ನಾಯಕತ್ವ ಬದಲಾವಣೆ: ಬಿಜೆಪಿ ಪಾಳದಲ್ಲಿ ಬಿರುಸಿನ ಚಟುವಟಿಕೆ

Published : Jun 15, 2021, 04:28 PM IST

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅರುಣ್ ಸಿಂಗ್ ಅವರು ನಾಯಕತ್ವ ಗೊಂದಲಗಳ ಬಗ್ಗೆ ಸಚಿವರು, ಶಾಸಕರ ಜತೆ ಸುದೀರ್ಘ ಚರ್ಚೆ ಮಾಡಲಿದ್ದಾರೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 

ಬೆಂಗಳೂರು, (ಜೂನ್.15): ರಾಜ್ಯದಲ್ಲಿ ನಾಯಕತ್ವ ಕೂಗು ಕೇಳಿಬಂದ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. 

17 ಶಾಸಕರು ಬಂದ ಮೇಲೆ ಗೊಂದಲಗಳಾಗಿದ್ದು ನಿಜ ಎಂದ ಮೂಲ ಬಿಜೆಪಿ ನಾಯಕ

ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅರುಣ್ ಸಿಂಗ್ ಅವರು ನಾಯಕತ್ವ ಗೊಂದಲಗಳ ಬಗ್ಗೆ ಸಚಿವರು, ಶಾಸಕರ ಜತೆ ಸುದೀರ್ಘ ಚರ್ಚೆ ಮಾಡಲಿದ್ದಾರೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.  ಏನೆಲ್ಲಾ ರಾಜಕೀಯ ವಿದ್ಯಮಾನಗಳ ನಡೆಯಬಹುದು ಅನ್ನೋ ಕುತೂಹಲ ಸೃಷ್ಟಿಯಾಗಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?