ನಾಯಕತ್ವ ಬದಲಾವಣೆಯ ಕೂಗು: ಇಂದು ಕೆಲ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ?

ನಾಯಕತ್ವ ಬದಲಾವಣೆಯ ಕೂಗು: ಇಂದು ಕೆಲ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ?

Suvarna News   | Asianet News
Published : Jun 18, 2021, 09:18 AM ISTUpdated : Jun 18, 2021, 09:30 AM IST

* ಏಳು ಸಚಿವರು, 50 ಕ್ಕೂ ಹೆಚ್ಚಿನ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ
* ಎಲ್ಲರ ಅಭಿಪ್ರಾಯವನ್ನ ಪಡೆದುಕೊಂಡ ಸಿಂಗ್‌
* ಸಿಂಗ್‌ ಬಳಿ ಅಹವಾಲು ಹೇಳಿಕೊಳ್ಳಲು ಸಮಯ ಕೇಳಿದ ಕೆಲ ಶಾಸಕರು
 

ಬೆಂಗಳೂರು(ಜೂ.18):  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ನಿನ್ನೆ(ಗುರುವಾರ) ಏಳು ಸಚಿವರು, 50 ಕ್ಕೂ ಹೆಚ್ಚಿನ ಶಾಸಕರ ಜೊತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸಭೆ ನಡೆಸಿದ್ದಾರೆ. ಪ್ರತಿಯೊಬ್ಬರ ಬಳಿ ಪ್ರತ್ಯೇಕವಾಗಿ ಮಾತನಾಡಿ ಎಲ್ಲರ ಅಭಿಪ್ರಾಯವನ್ನ ಪಡೆದುಕೊಂಡಿದ್ದಾರೆ. ನಿನ್ನೆ ಸಿಂಗ್‌ ಅವರನ್ನ ಭೇಟಿಗೆ ಅವಕಾಶ ಸಿಗದ ಶಾಸಕರಿಗೆ ಇಂದು ಅವಕಾಶ ಸಿಗಲಿದೆಯಾ? ಎಂಬುದನ್ನು ಕಾದುನೋಡಬೇಕಿದೆ.  ಸಿಂಗ್‌ ಬಳಿ ಅಹವಾಲು ಹೇಳಿಕೊಳ್ಳಲು ಕೆಲ ಶಾಸಕರು ಸಮಯ ಕೇಳಿದ್ದಾರೆ ಎಂದು ತಿಳಿದು ಬಂದಿದೆ.

ಬೆಲ್ಲದ್ ಪೋನ್‌ ಟ್ಯಾಪ್ ಆರೋಪದ ಹಿಂದಿನ ಕತೆ ಹೇಳಿದ ರೇಣುಕಾಚಾರ್ಯ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?