ನಾಯಕತ್ವ ಬದಲಾವಣೆಯ ಕೂಗು: ಇಂದು ಕೆಲ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ?

ನಾಯಕತ್ವ ಬದಲಾವಣೆಯ ಕೂಗು: ಇಂದು ಕೆಲ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ?

Published : Jun 18, 2021, 09:18 AM ISTUpdated : Jun 18, 2021, 09:30 AM IST

* ಏಳು ಸಚಿವರು, 50 ಕ್ಕೂ ಹೆಚ್ಚಿನ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ
* ಎಲ್ಲರ ಅಭಿಪ್ರಾಯವನ್ನ ಪಡೆದುಕೊಂಡ ಸಿಂಗ್‌
* ಸಿಂಗ್‌ ಬಳಿ ಅಹವಾಲು ಹೇಳಿಕೊಳ್ಳಲು ಸಮಯ ಕೇಳಿದ ಕೆಲ ಶಾಸಕರು
 

ಬೆಂಗಳೂರು(ಜೂ.18):  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ನಿನ್ನೆ(ಗುರುವಾರ) ಏಳು ಸಚಿವರು, 50 ಕ್ಕೂ ಹೆಚ್ಚಿನ ಶಾಸಕರ ಜೊತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸಭೆ ನಡೆಸಿದ್ದಾರೆ. ಪ್ರತಿಯೊಬ್ಬರ ಬಳಿ ಪ್ರತ್ಯೇಕವಾಗಿ ಮಾತನಾಡಿ ಎಲ್ಲರ ಅಭಿಪ್ರಾಯವನ್ನ ಪಡೆದುಕೊಂಡಿದ್ದಾರೆ. ನಿನ್ನೆ ಸಿಂಗ್‌ ಅವರನ್ನ ಭೇಟಿಗೆ ಅವಕಾಶ ಸಿಗದ ಶಾಸಕರಿಗೆ ಇಂದು ಅವಕಾಶ ಸಿಗಲಿದೆಯಾ? ಎಂಬುದನ್ನು ಕಾದುನೋಡಬೇಕಿದೆ.  ಸಿಂಗ್‌ ಬಳಿ ಅಹವಾಲು ಹೇಳಿಕೊಳ್ಳಲು ಕೆಲ ಶಾಸಕರು ಸಮಯ ಕೇಳಿದ್ದಾರೆ ಎಂದು ತಿಳಿದು ಬಂದಿದೆ.

ಬೆಲ್ಲದ್ ಪೋನ್‌ ಟ್ಯಾಪ್ ಆರೋಪದ ಹಿಂದಿನ ಕತೆ ಹೇಳಿದ ರೇಣುಕಾಚಾರ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!