ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ : ಲೀಡರ್ಸ್ ಜೊತೆಗೆ ಮಹತ್ವದ ಮೀಟಿಂಗ್

Aug 30, 2021, 10:02 AM IST

ಬೆಂಗಳೂರು (ಆ.30):  ಇಂದಿನಿಂದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗುತ್ತಾ ಮತ್ತೊಂದು ತಲ್ಲಣ..?

ಇಂದು ಸಂಜೆ 5.40ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮೈಸೂರಿಗೂ ಅರುಣ್ ಸಿಂಗ್ ತೆರಳಲಿದ್ದು, ಚಾಮುಂಡಿಬೆಟ್ಟಕ್ಕೂ ಭೇಟಿ ನೀಡಲಿದ್ದಾರೆ. ಪದಾಧಿಕಾರಿಗಲ ಜೊತೆ ಸಭೆ ನಡೆಸಲಿದ್ದಾರೆ.