Karnataka Politics ಕುಮಾರಸ್ವಾಮಿ ಗಂಡಸ್ತನ ಮಾತಿಗೆ ಸಿಡಿದೆದ್ದ ಬಿಜೆಪಿ ನಾಯಕರು

Karnataka Politics ಕುಮಾರಸ್ವಾಮಿ ಗಂಡಸ್ತನ ಮಾತಿಗೆ ಸಿಡಿದೆದ್ದ ಬಿಜೆಪಿ ನಾಯಕರು

Published : Mar 31, 2022, 05:12 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಗಂಡಸ್ತನದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.

ಬೆಂಗಳೂರು, (ಮಾ.31): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಗಂಡಸ್ತನದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.

Halal Row: ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

 ಹಲಾಲ್‌ ಬ್ಯಾನ್‌, ವ್ಯಾಪಾರ ಬ್ಯಾನ್‌, ಹಿಜಾಬ್‌ ಹೀಗೆ ಸರಣಿ ವಿವಾದಗಳ ಬಗ್ಗೆ ಇಷ್ಟು ದಿನ ಸೂಕ್ಷ್ಮವಾಗಿ ಪ್ರತಿಕ್ರಿಯಿಸುತ್ತಿದ್ದ ಕುಮಾರಸ್ವಾಮಿ ಇವತ್ತು ಏಕಾಏಕಿ ಜ್ವಾಲಾಮುಖಿಯಂತೆ ಸ್ಫೋಟಿಸಿದ್ದಾರೆ. ಸಿಎಂಗೆ ಗಂಡಸ್ತನದ ಸವಾಲು ಹಾಕಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more