ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

Published : Aug 28, 2020, 11:12 AM IST

ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಬೆಂಗಳೂರು (ಆ. 28): ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 7 ಬಾರಿ ಪ್ರವಾಸ ಮಾಡಿದ್ದೇನೆ. ಸಂಘಟನೆ ಜೊತೆ ಕೆಲಸ ಮಾಡಿದ್ದೇನೆ. ಇದರ ಬಗ್ಗೆ ತೃಪ್ತಿ ಇದೆ. ಇನ್ನಷ್ಟು ಕೆಲಸ ಮಾಡಬೇಕೆಂದಿದ್ದೇನೆ ಎಂದಿದ್ದಾರೆ. ಇನ್ನು ಮಂಗಳೂರು ಗಲಭೆ, ಇತ್ತೀಚಿಗೆ ನಡೆದ ಬೆಂಗಳೂರು ಗಲಭೆ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಯ್ತಾ? ಎಂಬ ಪ್ರಶ್ನೆಗೆ, ಕೇವಲ 2 ಗಂಟೆಯಲ್ಲಿ ಗಲಭೆಯನ್ನು ನಿಯಂತ್ರಣಕ್ಕೆ ತಂದಿದ್ದು ನಮ್ಮ ಸರ್ಕಾರದ ತಾಕತ್ತು ಎಂದು ಸಮರ್ಥಿಸಿಕೊಂಡರು. ಕೋವಿಡ್‌ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ ಇದು ಕಾಂಗ್ರೆಸ್‌ ಹುನ್ನಾರ ಎಂದು ಹೇಳಿದ್ದಾರೆ. ಸವಾಲುಗಳಿಗೆ ನಳೀನ್ ಕುಮಾರ್ ಉತ್ತರಿಸಿದ್ದು ಹೀಗೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!