ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

Published : Aug 28, 2020, 11:12 AM IST

ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಬೆಂಗಳೂರು (ಆ. 28): ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 7 ಬಾರಿ ಪ್ರವಾಸ ಮಾಡಿದ್ದೇನೆ. ಸಂಘಟನೆ ಜೊತೆ ಕೆಲಸ ಮಾಡಿದ್ದೇನೆ. ಇದರ ಬಗ್ಗೆ ತೃಪ್ತಿ ಇದೆ. ಇನ್ನಷ್ಟು ಕೆಲಸ ಮಾಡಬೇಕೆಂದಿದ್ದೇನೆ ಎಂದಿದ್ದಾರೆ. ಇನ್ನು ಮಂಗಳೂರು ಗಲಭೆ, ಇತ್ತೀಚಿಗೆ ನಡೆದ ಬೆಂಗಳೂರು ಗಲಭೆ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಯ್ತಾ? ಎಂಬ ಪ್ರಶ್ನೆಗೆ, ಕೇವಲ 2 ಗಂಟೆಯಲ್ಲಿ ಗಲಭೆಯನ್ನು ನಿಯಂತ್ರಣಕ್ಕೆ ತಂದಿದ್ದು ನಮ್ಮ ಸರ್ಕಾರದ ತಾಕತ್ತು ಎಂದು ಸಮರ್ಥಿಸಿಕೊಂಡರು. ಕೋವಿಡ್‌ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ ಇದು ಕಾಂಗ್ರೆಸ್‌ ಹುನ್ನಾರ ಎಂದು ಹೇಳಿದ್ದಾರೆ. ಸವಾಲುಗಳಿಗೆ ನಳೀನ್ ಕುಮಾರ್ ಉತ್ತರಿಸಿದ್ದು ಹೀಗೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್