ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

Published : Aug 28, 2020, 11:12 AM IST

ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಬೆಂಗಳೂರು (ಆ. 28): ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 7 ಬಾರಿ ಪ್ರವಾಸ ಮಾಡಿದ್ದೇನೆ. ಸಂಘಟನೆ ಜೊತೆ ಕೆಲಸ ಮಾಡಿದ್ದೇನೆ. ಇದರ ಬಗ್ಗೆ ತೃಪ್ತಿ ಇದೆ. ಇನ್ನಷ್ಟು ಕೆಲಸ ಮಾಡಬೇಕೆಂದಿದ್ದೇನೆ ಎಂದಿದ್ದಾರೆ. ಇನ್ನು ಮಂಗಳೂರು ಗಲಭೆ, ಇತ್ತೀಚಿಗೆ ನಡೆದ ಬೆಂಗಳೂರು ಗಲಭೆ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಯ್ತಾ? ಎಂಬ ಪ್ರಶ್ನೆಗೆ, ಕೇವಲ 2 ಗಂಟೆಯಲ್ಲಿ ಗಲಭೆಯನ್ನು ನಿಯಂತ್ರಣಕ್ಕೆ ತಂದಿದ್ದು ನಮ್ಮ ಸರ್ಕಾರದ ತಾಕತ್ತು ಎಂದು ಸಮರ್ಥಿಸಿಕೊಂಡರು. ಕೋವಿಡ್‌ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ ಇದು ಕಾಂಗ್ರೆಸ್‌ ಹುನ್ನಾರ ಎಂದು ಹೇಳಿದ್ದಾರೆ. ಸವಾಲುಗಳಿಗೆ ನಳೀನ್ ಕುಮಾರ್ ಉತ್ತರಿಸಿದ್ದು ಹೀಗೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?