ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

Published : Aug 28, 2020, 11:12 AM IST

ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಬೆಂಗಳೂರು (ಆ. 28): ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 7 ಬಾರಿ ಪ್ರವಾಸ ಮಾಡಿದ್ದೇನೆ. ಸಂಘಟನೆ ಜೊತೆ ಕೆಲಸ ಮಾಡಿದ್ದೇನೆ. ಇದರ ಬಗ್ಗೆ ತೃಪ್ತಿ ಇದೆ. ಇನ್ನಷ್ಟು ಕೆಲಸ ಮಾಡಬೇಕೆಂದಿದ್ದೇನೆ ಎಂದಿದ್ದಾರೆ. ಇನ್ನು ಮಂಗಳೂರು ಗಲಭೆ, ಇತ್ತೀಚಿಗೆ ನಡೆದ ಬೆಂಗಳೂರು ಗಲಭೆ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಯ್ತಾ? ಎಂಬ ಪ್ರಶ್ನೆಗೆ, ಕೇವಲ 2 ಗಂಟೆಯಲ್ಲಿ ಗಲಭೆಯನ್ನು ನಿಯಂತ್ರಣಕ್ಕೆ ತಂದಿದ್ದು ನಮ್ಮ ಸರ್ಕಾರದ ತಾಕತ್ತು ಎಂದು ಸಮರ್ಥಿಸಿಕೊಂಡರು. ಕೋವಿಡ್‌ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ ಇದು ಕಾಂಗ್ರೆಸ್‌ ಹುನ್ನಾರ ಎಂದು ಹೇಳಿದ್ದಾರೆ. ಸವಾಲುಗಳಿಗೆ ನಳೀನ್ ಕುಮಾರ್ ಉತ್ತರಿಸಿದ್ದು ಹೀಗೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?