ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

Published : Aug 28, 2020, 11:12 AM IST

ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಬೆಂಗಳೂರು (ಆ. 28): ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 7 ಬಾರಿ ಪ್ರವಾಸ ಮಾಡಿದ್ದೇನೆ. ಸಂಘಟನೆ ಜೊತೆ ಕೆಲಸ ಮಾಡಿದ್ದೇನೆ. ಇದರ ಬಗ್ಗೆ ತೃಪ್ತಿ ಇದೆ. ಇನ್ನಷ್ಟು ಕೆಲಸ ಮಾಡಬೇಕೆಂದಿದ್ದೇನೆ ಎಂದಿದ್ದಾರೆ. ಇನ್ನು ಮಂಗಳೂರು ಗಲಭೆ, ಇತ್ತೀಚಿಗೆ ನಡೆದ ಬೆಂಗಳೂರು ಗಲಭೆ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಯ್ತಾ? ಎಂಬ ಪ್ರಶ್ನೆಗೆ, ಕೇವಲ 2 ಗಂಟೆಯಲ್ಲಿ ಗಲಭೆಯನ್ನು ನಿಯಂತ್ರಣಕ್ಕೆ ತಂದಿದ್ದು ನಮ್ಮ ಸರ್ಕಾರದ ತಾಕತ್ತು ಎಂದು ಸಮರ್ಥಿಸಿಕೊಂಡರು. ಕೋವಿಡ್‌ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ ಇದು ಕಾಂಗ್ರೆಸ್‌ ಹುನ್ನಾರ ಎಂದು ಹೇಳಿದ್ದಾರೆ. ಸವಾಲುಗಳಿಗೆ ನಳೀನ್ ಕುಮಾರ್ ಉತ್ತರಿಸಿದ್ದು ಹೀಗೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!