ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

ಕೋವಿಡ್ ಹಗರಣ, ಗಲಭೆಯಲ್ಲಿ ಭಿಎಸ್‌ವೈ ಸರ್ಕಾರದ ವೈಫಲ್ಯ: ಕಟೀಲ್‌ ಬಿಚ್ಚಿಟ್ರು ವಿಷ್ಯ

Published : Aug 28, 2020, 11:12 AM IST

ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಬೆಂಗಳೂರು (ಆ. 28): ಕರ್ನಾಟಕದಲ್ಲಿ ರಾಜಕೀಯವಾಗಿ ತುಂಬ ಪ್ರಬಲ ಹುದ್ದೆಗಳ ಪೈಕಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಕೂಡಾ ಒಂದು. ನಳೀನ್ ಕುಮಾರ್ ಕಟೀಲ್ ಈ ಹುದ್ದೆ ಅಲಂಕರಿಸಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷದಲ್ಲಿ ಇವರ ಸಾಧನೆಗಳು, ಮುಂದಿನ ಗುರಿಗಳೇನು, ಕೆಲಸದಲ್ಲಿ ತೃಪ್ತಿ ಸಿಕ್ಕಿದೆಯಾ, ರಾಜಕೀಯದಲ್ಲಿ ಆಗಬಹುದಾದ ಬದಲಾವಣೆಗಳೇನು? ಎಂಬುದರ ಬಗ್ಗೆ ಸ್ವತಃ ನಳೀನ್ ಕುಮಾರ್ ಕಟೀಲ್ ಸುವರ್ಣ ನ್ಯೂಸ್‌ಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 7 ಬಾರಿ ಪ್ರವಾಸ ಮಾಡಿದ್ದೇನೆ. ಸಂಘಟನೆ ಜೊತೆ ಕೆಲಸ ಮಾಡಿದ್ದೇನೆ. ಇದರ ಬಗ್ಗೆ ತೃಪ್ತಿ ಇದೆ. ಇನ್ನಷ್ಟು ಕೆಲಸ ಮಾಡಬೇಕೆಂದಿದ್ದೇನೆ ಎಂದಿದ್ದಾರೆ. ಇನ್ನು ಮಂಗಳೂರು ಗಲಭೆ, ಇತ್ತೀಚಿಗೆ ನಡೆದ ಬೆಂಗಳೂರು ಗಲಭೆ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಯ್ತಾ? ಎಂಬ ಪ್ರಶ್ನೆಗೆ, ಕೇವಲ 2 ಗಂಟೆಯಲ್ಲಿ ಗಲಭೆಯನ್ನು ನಿಯಂತ್ರಣಕ್ಕೆ ತಂದಿದ್ದು ನಮ್ಮ ಸರ್ಕಾರದ ತಾಕತ್ತು ಎಂದು ಸಮರ್ಥಿಸಿಕೊಂಡರು. ಕೋವಿಡ್‌ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ ಇದು ಕಾಂಗ್ರೆಸ್‌ ಹುನ್ನಾರ ಎಂದು ಹೇಳಿದ್ದಾರೆ. ಸವಾಲುಗಳಿಗೆ ನಳೀನ್ ಕುಮಾರ್ ಉತ್ತರಿಸಿದ್ದು ಹೀಗೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!