'ಸಿದ್ದರಾಮಯ್ಯ ಅವರದ್ದು ಒಂಥರಾ ನರಿ ಕತೆಯಾಗಿದೆ’

Nov 3, 2019, 6:03 PM IST

ಬೆಂಗಳೂರು[ಅ. 03] ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ  ಅವರದ್ದು ಒಂಥರಾ ನರಿ ಕತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ಮಾಡಿದ್ದಾರೆ.

ಉಪಚುನಾವಣೆ ನಂತರ ರಾಜ್ಯದಲ್ಲಿ ಮಧ್ಯಂತರ   ಚುನಾವಣೆ ಫಿಕ್ಸ್!

ಯಾವುದೋ ಆಡಿಯೋ ಕ್ಲಿಪಿಂಗ್ ಇಟ್ಟುಕೊಂಡು ರಾಜ್ಯಪಾಲರ ಬಳಿ ಹೋಗುವ ಕೆಲಸ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕಟೀಲ್ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ.