ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

Published : Aug 21, 2022, 12:43 PM IST

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

ದಕ್ಷಿಣ ಕನ್ನಡ, (ಆಗಸ್ಟ್.21): ಕರಾವಳಿಯಲ್ಲಿ ನಡೆದ ಸರಣಿ ಕೊಲೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿಬಿದ್ದಿದೆ. ಮೊನ್ನೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಅವರ ಕಾರನ್ನು  ಅಲುಗಾಡಿಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Savarkar War; ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಜಟಾಪಟಿ

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more