ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

Published : Aug 21, 2022, 12:43 PM IST

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

ದಕ್ಷಿಣ ಕನ್ನಡ, (ಆಗಸ್ಟ್.21): ಕರಾವಳಿಯಲ್ಲಿ ನಡೆದ ಸರಣಿ ಕೊಲೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿಬಿದ್ದಿದೆ. ಮೊನ್ನೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಅವರ ಕಾರನ್ನು  ಅಲುಗಾಡಿಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Savarkar War; ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಜಟಾಪಟಿ

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more