ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

ಕರಾವಳಿಯಲ್ಲಿನ ಸರಣಿ ಹತ್ಯೆಯಿಂದ ಬಿಜೆಪಿ ವರ್ಚಸ್ಸು ಕುಸಿದಿದೆಯೇ?

Published : Aug 21, 2022, 12:43 PM IST

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

ದಕ್ಷಿಣ ಕನ್ನಡ, (ಆಗಸ್ಟ್.21): ಕರಾವಳಿಯಲ್ಲಿ ನಡೆದ ಸರಣಿ ಕೊಲೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿಬಿದ್ದಿದೆ. ಮೊನ್ನೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಅವರ ಕಾರನ್ನು  ಅಲುಗಾಡಿಸಿದ್ದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Savarkar War; ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಜಟಾಪಟಿ

 ಕಾರ್ಯಕರ್ತರು ಅಲುಗಾಡಿಸಿದ್ದು ನಿಮ್ಮ ಕಾರನ್ನಾ ? ಬಿಜೆಪಿ ಬುಡನಾ? ನಿಮ್ಮ ಮೇಲೆ ಬಿಜೆಪಿ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ ?  ನಿಮ್ಮಿಂದ ಬಿಜೆಪಿ ಪಕ್ಷ ಸಂಘಟನೆ ಆಗುತ್ತಿಲ್ಲ?  ಕಾರ್ಯಕರ್ತರಿಗೆ ನಿಮ್ಮ ಮೇಲೂ ಸಿಟ್ಟು, ಸರ್ಕಾರದ ಮೇಲೂ ಸಿಟ್ಟು? ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೆ? ನಳೀನ್ ಕುಮಾರ್‌ ಕಟೀಲ್ ಹೇಳಿದ್ದಿಷ್ಟು..

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more