ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

Published : Dec 03, 2024, 11:58 PM IST

ದೆಹಲಿಗೆ ತೆರಳಿರುವ ಬಸನಗೌಡ ಯತ್ನಾಳ್ ಶಿಸ್ತು ಸಮಿತಿ ಮುಂದೆ ವಿವರಣೆ ನೀಡಲಿದ್ದಾರೆ. ಇತ್ತ ಯತ್ನಾಳ್ ಪರ ಕೆಲವರು ಬ್ಯಾಟ್ ಬೀಸಿದ್ದಾರೆ. ಇತ್ತ ಬಿಜೆಪಿಯ ಮತ್ತೊಬ್ಬ ಶಾಸಕ ರಾಜ್ಯ ಬಿಜೆಪಿ ವಿರುದ್ದ ಮಾಡಿದ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಗೆ ರಾಜ್ಯ ನಾಯಕರಾದ ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮಾಡಿಕೊಂಡ ಒಳ ಒಪ್ಪಂದವೇ ಕಾರಣ ಎಂದು ಬಿಜೆಪಿ ಶಾಸಕ ಬಿಪಿ ಹರೀಶ್ ಆರೋಪಿಸಿದ್ದಾರೆ. ಹಲುವು ಕಡೆ ರಾಜ್ಯ ನಾಯಕರು ಕಾಂಗ್ರೆಸ್ ಸೇರಿದಂತೆ ಇತರರ ಜೊತೆ ಒಳ ಒಪ್ಪಂದ ಮಾಡಿಕೊಂಡು ರಾಜ್ಯ ಬಿಜೆಪಿಗೆ ಈ ಸ್ಥಿತಿ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಈ ಪರಿಸ್ಥಿತಿಗೆ ಕಾರಣವೇನು? ಪಕ್ಷದಿಂದ ಯತ್ನಾಳ್ ಉಚ್ಚಾಟನೆಯಾಗ್ತಾರಾ?
 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more