ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

Published : Dec 03, 2024, 11:58 PM IST

ದೆಹಲಿಗೆ ತೆರಳಿರುವ ಬಸನಗೌಡ ಯತ್ನಾಳ್ ಶಿಸ್ತು ಸಮಿತಿ ಮುಂದೆ ವಿವರಣೆ ನೀಡಲಿದ್ದಾರೆ. ಇತ್ತ ಯತ್ನಾಳ್ ಪರ ಕೆಲವರು ಬ್ಯಾಟ್ ಬೀಸಿದ್ದಾರೆ. ಇತ್ತ ಬಿಜೆಪಿಯ ಮತ್ತೊಬ್ಬ ಶಾಸಕ ರಾಜ್ಯ ಬಿಜೆಪಿ ವಿರುದ್ದ ಮಾಡಿದ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಗೆ ರಾಜ್ಯ ನಾಯಕರಾದ ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮಾಡಿಕೊಂಡ ಒಳ ಒಪ್ಪಂದವೇ ಕಾರಣ ಎಂದು ಬಿಜೆಪಿ ಶಾಸಕ ಬಿಪಿ ಹರೀಶ್ ಆರೋಪಿಸಿದ್ದಾರೆ. ಹಲುವು ಕಡೆ ರಾಜ್ಯ ನಾಯಕರು ಕಾಂಗ್ರೆಸ್ ಸೇರಿದಂತೆ ಇತರರ ಜೊತೆ ಒಳ ಒಪ್ಪಂದ ಮಾಡಿಕೊಂಡು ರಾಜ್ಯ ಬಿಜೆಪಿಗೆ ಈ ಸ್ಥಿತಿ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಈ ಪರಿಸ್ಥಿತಿಗೆ ಕಾರಣವೇನು? ಪಕ್ಷದಿಂದ ಯತ್ನಾಳ್ ಉಚ್ಚಾಟನೆಯಾಗ್ತಾರಾ?
 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more