ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

Published : Dec 03, 2024, 11:58 PM IST

ದೆಹಲಿಗೆ ತೆರಳಿರುವ ಬಸನಗೌಡ ಯತ್ನಾಳ್ ಶಿಸ್ತು ಸಮಿತಿ ಮುಂದೆ ವಿವರಣೆ ನೀಡಲಿದ್ದಾರೆ. ಇತ್ತ ಯತ್ನಾಳ್ ಪರ ಕೆಲವರು ಬ್ಯಾಟ್ ಬೀಸಿದ್ದಾರೆ. ಇತ್ತ ಬಿಜೆಪಿಯ ಮತ್ತೊಬ್ಬ ಶಾಸಕ ರಾಜ್ಯ ಬಿಜೆಪಿ ವಿರುದ್ದ ಮಾಡಿದ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಗೆ ರಾಜ್ಯ ನಾಯಕರಾದ ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮಾಡಿಕೊಂಡ ಒಳ ಒಪ್ಪಂದವೇ ಕಾರಣ ಎಂದು ಬಿಜೆಪಿ ಶಾಸಕ ಬಿಪಿ ಹರೀಶ್ ಆರೋಪಿಸಿದ್ದಾರೆ. ಹಲುವು ಕಡೆ ರಾಜ್ಯ ನಾಯಕರು ಕಾಂಗ್ರೆಸ್ ಸೇರಿದಂತೆ ಇತರರ ಜೊತೆ ಒಳ ಒಪ್ಪಂದ ಮಾಡಿಕೊಂಡು ರಾಜ್ಯ ಬಿಜೆಪಿಗೆ ಈ ಸ್ಥಿತಿ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಈ ಪರಿಸ್ಥಿತಿಗೆ ಕಾರಣವೇನು? ಪಕ್ಷದಿಂದ ಯತ್ನಾಳ್ ಉಚ್ಚಾಟನೆಯಾಗ್ತಾರಾ?
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more