ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

Published : Dec 03, 2024, 11:58 PM IST

ದೆಹಲಿಗೆ ತೆರಳಿರುವ ಬಸನಗೌಡ ಯತ್ನಾಳ್ ಶಿಸ್ತು ಸಮಿತಿ ಮುಂದೆ ವಿವರಣೆ ನೀಡಲಿದ್ದಾರೆ. ಇತ್ತ ಯತ್ನಾಳ್ ಪರ ಕೆಲವರು ಬ್ಯಾಟ್ ಬೀಸಿದ್ದಾರೆ. ಇತ್ತ ಬಿಜೆಪಿಯ ಮತ್ತೊಬ್ಬ ಶಾಸಕ ರಾಜ್ಯ ಬಿಜೆಪಿ ವಿರುದ್ದ ಮಾಡಿದ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಗೆ ರಾಜ್ಯ ನಾಯಕರಾದ ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮಾಡಿಕೊಂಡ ಒಳ ಒಪ್ಪಂದವೇ ಕಾರಣ ಎಂದು ಬಿಜೆಪಿ ಶಾಸಕ ಬಿಪಿ ಹರೀಶ್ ಆರೋಪಿಸಿದ್ದಾರೆ. ಹಲುವು ಕಡೆ ರಾಜ್ಯ ನಾಯಕರು ಕಾಂಗ್ರೆಸ್ ಸೇರಿದಂತೆ ಇತರರ ಜೊತೆ ಒಳ ಒಪ್ಪಂದ ಮಾಡಿಕೊಂಡು ರಾಜ್ಯ ಬಿಜೆಪಿಗೆ ಈ ಸ್ಥಿತಿ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಈ ಪರಿಸ್ಥಿತಿಗೆ ಕಾರಣವೇನು? ಪಕ್ಷದಿಂದ ಯತ್ನಾಳ್ ಉಚ್ಚಾಟನೆಯಾಗ್ತಾರಾ?
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more