ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

ಸೋಲಿಗೆ ವಿಜಯೇಂದ್ರ, ಯಡಿಯೂರಪ್ಪ ಹೊಂದಾಣಿಕೆ ಕಾರಣ, ಬಿಜೆಪಿ ಶಾಸಕನ ಬಾಂಬ್!

Published : Dec 03, 2024, 11:58 PM IST

ದೆಹಲಿಗೆ ತೆರಳಿರುವ ಬಸನಗೌಡ ಯತ್ನಾಳ್ ಶಿಸ್ತು ಸಮಿತಿ ಮುಂದೆ ವಿವರಣೆ ನೀಡಲಿದ್ದಾರೆ. ಇತ್ತ ಯತ್ನಾಳ್ ಪರ ಕೆಲವರು ಬ್ಯಾಟ್ ಬೀಸಿದ್ದಾರೆ. ಇತ್ತ ಬಿಜೆಪಿಯ ಮತ್ತೊಬ್ಬ ಶಾಸಕ ರಾಜ್ಯ ಬಿಜೆಪಿ ವಿರುದ್ದ ಮಾಡಿದ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಗೆ ರಾಜ್ಯ ನಾಯಕರಾದ ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮಾಡಿಕೊಂಡ ಒಳ ಒಪ್ಪಂದವೇ ಕಾರಣ ಎಂದು ಬಿಜೆಪಿ ಶಾಸಕ ಬಿಪಿ ಹರೀಶ್ ಆರೋಪಿಸಿದ್ದಾರೆ. ಹಲುವು ಕಡೆ ರಾಜ್ಯ ನಾಯಕರು ಕಾಂಗ್ರೆಸ್ ಸೇರಿದಂತೆ ಇತರರ ಜೊತೆ ಒಳ ಒಪ್ಪಂದ ಮಾಡಿಕೊಂಡು ರಾಜ್ಯ ಬಿಜೆಪಿಗೆ ಈ ಸ್ಥಿತಿ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿಯ ಈ ಪರಿಸ್ಥಿತಿಗೆ ಕಾರಣವೇನು? ಪಕ್ಷದಿಂದ ಯತ್ನಾಳ್ ಉಚ್ಚಾಟನೆಯಾಗ್ತಾರಾ?
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more