ಬಿಎಸ್‌ವೈ ವಿರುದ್ಧ ಸಿಡಿದೆದ್ದ ಶಾಸಕರು: ಮತ್ತೊಂದು ಹೆಜ್ಜೆ ಮುಂದೆ ಹೋದ ಬಿಜೆಪಿ ಅತೃಪ್ತರು...!

May 31, 2020, 6:38 PM IST

ಬೆಂಗಳೂರು, (ಮೇ.31): ಕೊರೋನಾ ಭೀತಿ ನಡುವೆಯೂ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ. ಬಿಎಸ್‌ವೈ ವಿರುದ್ಧ ಅತೃಪ್ತರು ಬಂಡಾಯ ಬಾವುಟ ಹಾರಿಸಿದ್ದಾರೆ.

ಬಿಜೆಪಿಯಲ್ಲಿ ಅಸಮಧಾನ ಸ್ಫೋಟ: ಅತೃಪ್ತ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಪಟ್ಟಿ

ಈಗಾಗಲೇ ಉತ್ತರ ಕರ್ನಾಟಕದ ಬುಹುತೇಕ ಎಲ್ಲಾ ಬಿಜೆಪಿ ಶಾಸಕರು ಸಭೆ ನಡೆಸಿದ್ದು, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.