ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

Suvarna News   | Asianet News
Published : Dec 12, 2019, 01:53 PM IST

11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ, 2 ಸ್ಥಾನ ಅನರ್ಹ ಶಾಸಕರಿಗೆ ಮೀಸಲು, 3 ಸ್ಥಾನ ಮೂಲ ಬಿಜೆಪಿಗರಿಗೆ; ಮಮಥ್ರಿ ಸ್ಥಾನ ಸಿಗಬೇಕಾದ್ರೆ ನವಗ್ರಹ ಪರೀಕ್ಷೆ ಪಾಸಾಗಬೇಕು! ಏನಿದು ಹೊಸ ಪರೀಕ್ಷೆ? ಇಲ್ಲಿದೆ ಡೀಟೆಲ್ಸ್...

ಬೆಂಗಳೂರು (ಡಿ.12): ಇತರ ಪಕ್ಷಗಳಿಂದ ವಲಸೆ ಬಂದ 11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ. ಚುನಾವಣೆ ನಡೆಯದೇ ಇನ್ನೂ ಅನರ್ಹರಾಗಿರುವ ಶಾಸಕರಿಗೆ  2 ಸ್ಥಾನ ಮೀಸಲಿಡಲಾಗುತ್ತಿದೆ. 

ಹಾಗಾಗಿ ಸಚಿವ ಸಂಪುಟ ವಿಸ್ತರಣೆಯಲ್ಲಿ  ಮೂಲ ಬಿಜೆಪಿಗರಿಗೆ 3 ಸ್ಥಾನ ಮಾತ್ರ ಸಿಗಲಿದೆ. ಆ ಮುರು ಸ್ಥಾನಗಳಿಗೆ ಲಾಬಿಯೂ ಕೂಡಾ ತೀವ್ರವಾಗಿರುವುದರಿಂದ,  ನಾಯಕರು ಕಠಿಣ ಮಾನದಂಡಗಳನ್ನು ರೂಪಿಸಿದ್ದಾರೆ. ಅದುವೇ ನವಗ್ರಹ ಪರೀಕ್ಷೆ! ಆ 9 ಮಾನದಂಡಗಳು ಯಾವುವು? ಇಲ್ಲಿದೆ ಡೀಟೆಲ್ಸ್...

ರಾಜೀನಾಮೆಯಿಂದ ತೆರವಾಗಿದ್ದ 15 ಕ್ಷೇತ್ರಗಳಿಗೆ ಕಳೆದ ಡಿ.05ರಂದು ಉಪಚುನಾವಣೆ ನಡೆದಿತ್ತು. ಡಿ.09ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 12 ಸ್ಥಾನಗಳನ್ನು ಗಳಿಸಿದೆ. 

 

19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?