ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

Suvarna News   | Asianet News
Published : Dec 12, 2019, 01:53 PM IST

11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ, 2 ಸ್ಥಾನ ಅನರ್ಹ ಶಾಸಕರಿಗೆ ಮೀಸಲು, 3 ಸ್ಥಾನ ಮೂಲ ಬಿಜೆಪಿಗರಿಗೆ; ಮಮಥ್ರಿ ಸ್ಥಾನ ಸಿಗಬೇಕಾದ್ರೆ ನವಗ್ರಹ ಪರೀಕ್ಷೆ ಪಾಸಾಗಬೇಕು! ಏನಿದು ಹೊಸ ಪರೀಕ್ಷೆ? ಇಲ್ಲಿದೆ ಡೀಟೆಲ್ಸ್...

ಬೆಂಗಳೂರು (ಡಿ.12): ಇತರ ಪಕ್ಷಗಳಿಂದ ವಲಸೆ ಬಂದ 11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ. ಚುನಾವಣೆ ನಡೆಯದೇ ಇನ್ನೂ ಅನರ್ಹರಾಗಿರುವ ಶಾಸಕರಿಗೆ  2 ಸ್ಥಾನ ಮೀಸಲಿಡಲಾಗುತ್ತಿದೆ. 

ಹಾಗಾಗಿ ಸಚಿವ ಸಂಪುಟ ವಿಸ್ತರಣೆಯಲ್ಲಿ  ಮೂಲ ಬಿಜೆಪಿಗರಿಗೆ 3 ಸ್ಥಾನ ಮಾತ್ರ ಸಿಗಲಿದೆ. ಆ ಮುರು ಸ್ಥಾನಗಳಿಗೆ ಲಾಬಿಯೂ ಕೂಡಾ ತೀವ್ರವಾಗಿರುವುದರಿಂದ,  ನಾಯಕರು ಕಠಿಣ ಮಾನದಂಡಗಳನ್ನು ರೂಪಿಸಿದ್ದಾರೆ. ಅದುವೇ ನವಗ್ರಹ ಪರೀಕ್ಷೆ! ಆ 9 ಮಾನದಂಡಗಳು ಯಾವುವು? ಇಲ್ಲಿದೆ ಡೀಟೆಲ್ಸ್...

ರಾಜೀನಾಮೆಯಿಂದ ತೆರವಾಗಿದ್ದ 15 ಕ್ಷೇತ್ರಗಳಿಗೆ ಕಳೆದ ಡಿ.05ರಂದು ಉಪಚುನಾವಣೆ ನಡೆದಿತ್ತು. ಡಿ.09ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 12 ಸ್ಥಾನಗಳನ್ನು ಗಳಿಸಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?