ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

Suvarna News   | Asianet News
Published : Dec 12, 2019, 01:53 PM IST

11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ, 2 ಸ್ಥಾನ ಅನರ್ಹ ಶಾಸಕರಿಗೆ ಮೀಸಲು, 3 ಸ್ಥಾನ ಮೂಲ ಬಿಜೆಪಿಗರಿಗೆ; ಮಮಥ್ರಿ ಸ್ಥಾನ ಸಿಗಬೇಕಾದ್ರೆ ನವಗ್ರಹ ಪರೀಕ್ಷೆ ಪಾಸಾಗಬೇಕು! ಏನಿದು ಹೊಸ ಪರೀಕ್ಷೆ? ಇಲ್ಲಿದೆ ಡೀಟೆಲ್ಸ್...

ಬೆಂಗಳೂರು (ಡಿ.12): ಇತರ ಪಕ್ಷಗಳಿಂದ ವಲಸೆ ಬಂದ 11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ. ಚುನಾವಣೆ ನಡೆಯದೇ ಇನ್ನೂ ಅನರ್ಹರಾಗಿರುವ ಶಾಸಕರಿಗೆ  2 ಸ್ಥಾನ ಮೀಸಲಿಡಲಾಗುತ್ತಿದೆ. 

ಹಾಗಾಗಿ ಸಚಿವ ಸಂಪುಟ ವಿಸ್ತರಣೆಯಲ್ಲಿ  ಮೂಲ ಬಿಜೆಪಿಗರಿಗೆ 3 ಸ್ಥಾನ ಮಾತ್ರ ಸಿಗಲಿದೆ. ಆ ಮುರು ಸ್ಥಾನಗಳಿಗೆ ಲಾಬಿಯೂ ಕೂಡಾ ತೀವ್ರವಾಗಿರುವುದರಿಂದ,  ನಾಯಕರು ಕಠಿಣ ಮಾನದಂಡಗಳನ್ನು ರೂಪಿಸಿದ್ದಾರೆ. ಅದುವೇ ನವಗ್ರಹ ಪರೀಕ್ಷೆ! ಆ 9 ಮಾನದಂಡಗಳು ಯಾವುವು? ಇಲ್ಲಿದೆ ಡೀಟೆಲ್ಸ್...

ರಾಜೀನಾಮೆಯಿಂದ ತೆರವಾಗಿದ್ದ 15 ಕ್ಷೇತ್ರಗಳಿಗೆ ಕಳೆದ ಡಿ.05ರಂದು ಉಪಚುನಾವಣೆ ನಡೆದಿತ್ತು. ಡಿ.09ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 12 ಸ್ಥಾನಗಳನ್ನು ಗಳಿಸಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?