ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

Suvarna News   | Asianet News
Published : Dec 12, 2019, 01:53 PM IST

11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ, 2 ಸ್ಥಾನ ಅನರ್ಹ ಶಾಸಕರಿಗೆ ಮೀಸಲು, 3 ಸ್ಥಾನ ಮೂಲ ಬಿಜೆಪಿಗರಿಗೆ; ಮಮಥ್ರಿ ಸ್ಥಾನ ಸಿಗಬೇಕಾದ್ರೆ ನವಗ್ರಹ ಪರೀಕ್ಷೆ ಪಾಸಾಗಬೇಕು! ಏನಿದು ಹೊಸ ಪರೀಕ್ಷೆ? ಇಲ್ಲಿದೆ ಡೀಟೆಲ್ಸ್...

ಬೆಂಗಳೂರು (ಡಿ.12): ಇತರ ಪಕ್ಷಗಳಿಂದ ವಲಸೆ ಬಂದ 11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ. ಚುನಾವಣೆ ನಡೆಯದೇ ಇನ್ನೂ ಅನರ್ಹರಾಗಿರುವ ಶಾಸಕರಿಗೆ  2 ಸ್ಥಾನ ಮೀಸಲಿಡಲಾಗುತ್ತಿದೆ. 

ಹಾಗಾಗಿ ಸಚಿವ ಸಂಪುಟ ವಿಸ್ತರಣೆಯಲ್ಲಿ  ಮೂಲ ಬಿಜೆಪಿಗರಿಗೆ 3 ಸ್ಥಾನ ಮಾತ್ರ ಸಿಗಲಿದೆ. ಆ ಮುರು ಸ್ಥಾನಗಳಿಗೆ ಲಾಬಿಯೂ ಕೂಡಾ ತೀವ್ರವಾಗಿರುವುದರಿಂದ,  ನಾಯಕರು ಕಠಿಣ ಮಾನದಂಡಗಳನ್ನು ರೂಪಿಸಿದ್ದಾರೆ. ಅದುವೇ ನವಗ್ರಹ ಪರೀಕ್ಷೆ! ಆ 9 ಮಾನದಂಡಗಳು ಯಾವುವು? ಇಲ್ಲಿದೆ ಡೀಟೆಲ್ಸ್...

ರಾಜೀನಾಮೆಯಿಂದ ತೆರವಾಗಿದ್ದ 15 ಕ್ಷೇತ್ರಗಳಿಗೆ ಕಳೆದ ಡಿ.05ರಂದು ಉಪಚುನಾವಣೆ ನಡೆದಿತ್ತು. ಡಿ.09ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 12 ಸ್ಥಾನಗಳನ್ನು ಗಳಿಸಿದೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!