ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

Suvarna News   | Asianet News
Published : Dec 12, 2019, 01:53 PM IST

11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ, 2 ಸ್ಥಾನ ಅನರ್ಹ ಶಾಸಕರಿಗೆ ಮೀಸಲು, 3 ಸ್ಥಾನ ಮೂಲ ಬಿಜೆಪಿಗರಿಗೆ; ಮಮಥ್ರಿ ಸ್ಥಾನ ಸಿಗಬೇಕಾದ್ರೆ ನವಗ್ರಹ ಪರೀಕ್ಷೆ ಪಾಸಾಗಬೇಕು! ಏನಿದು ಹೊಸ ಪರೀಕ್ಷೆ? ಇಲ್ಲಿದೆ ಡೀಟೆಲ್ಸ್...

ಬೆಂಗಳೂರು (ಡಿ.12): ಇತರ ಪಕ್ಷಗಳಿಂದ ವಲಸೆ ಬಂದ 11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ. ಚುನಾವಣೆ ನಡೆಯದೇ ಇನ್ನೂ ಅನರ್ಹರಾಗಿರುವ ಶಾಸಕರಿಗೆ  2 ಸ್ಥಾನ ಮೀಸಲಿಡಲಾಗುತ್ತಿದೆ. 

ಹಾಗಾಗಿ ಸಚಿವ ಸಂಪುಟ ವಿಸ್ತರಣೆಯಲ್ಲಿ  ಮೂಲ ಬಿಜೆಪಿಗರಿಗೆ 3 ಸ್ಥಾನ ಮಾತ್ರ ಸಿಗಲಿದೆ. ಆ ಮುರು ಸ್ಥಾನಗಳಿಗೆ ಲಾಬಿಯೂ ಕೂಡಾ ತೀವ್ರವಾಗಿರುವುದರಿಂದ,  ನಾಯಕರು ಕಠಿಣ ಮಾನದಂಡಗಳನ್ನು ರೂಪಿಸಿದ್ದಾರೆ. ಅದುವೇ ನವಗ್ರಹ ಪರೀಕ್ಷೆ! ಆ 9 ಮಾನದಂಡಗಳು ಯಾವುವು? ಇಲ್ಲಿದೆ ಡೀಟೆಲ್ಸ್...

ರಾಜೀನಾಮೆಯಿಂದ ತೆರವಾಗಿದ್ದ 15 ಕ್ಷೇತ್ರಗಳಿಗೆ ಕಳೆದ ಡಿ.05ರಂದು ಉಪಚುನಾವಣೆ ನಡೆದಿತ್ತು. ಡಿ.09ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 12 ಸ್ಥಾನಗಳನ್ನು ಗಳಿಸಿದೆ. 

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ