ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

ನಡೆಯಲ್ಲ ಲಾಲಿಪಾಪ್ ತಂತ್ರ! ಮಂತ್ರಿ ಹುದ್ದೆ ನವಗ್ರಹ ಪರೀಕ್ಷೆ ಪಾಸಾದವರಿಗೆ ಮಾತ್ರ

Suvarna News   | Asianet News
Published : Dec 12, 2019, 01:53 PM IST

11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ, 2 ಸ್ಥಾನ ಅನರ್ಹ ಶಾಸಕರಿಗೆ ಮೀಸಲು, 3 ಸ್ಥಾನ ಮೂಲ ಬಿಜೆಪಿಗರಿಗೆ; ಮಮಥ್ರಿ ಸ್ಥಾನ ಸಿಗಬೇಕಾದ್ರೆ ನವಗ್ರಹ ಪರೀಕ್ಷೆ ಪಾಸಾಗಬೇಕು! ಏನಿದು ಹೊಸ ಪರೀಕ್ಷೆ? ಇಲ್ಲಿದೆ ಡೀಟೆಲ್ಸ್...

ಬೆಂಗಳೂರು (ಡಿ.12): ಇತರ ಪಕ್ಷಗಳಿಂದ ವಲಸೆ ಬಂದ 11 ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ. ಚುನಾವಣೆ ನಡೆಯದೇ ಇನ್ನೂ ಅನರ್ಹರಾಗಿರುವ ಶಾಸಕರಿಗೆ  2 ಸ್ಥಾನ ಮೀಸಲಿಡಲಾಗುತ್ತಿದೆ. 

ಹಾಗಾಗಿ ಸಚಿವ ಸಂಪುಟ ವಿಸ್ತರಣೆಯಲ್ಲಿ  ಮೂಲ ಬಿಜೆಪಿಗರಿಗೆ 3 ಸ್ಥಾನ ಮಾತ್ರ ಸಿಗಲಿದೆ. ಆ ಮುರು ಸ್ಥಾನಗಳಿಗೆ ಲಾಬಿಯೂ ಕೂಡಾ ತೀವ್ರವಾಗಿರುವುದರಿಂದ,  ನಾಯಕರು ಕಠಿಣ ಮಾನದಂಡಗಳನ್ನು ರೂಪಿಸಿದ್ದಾರೆ. ಅದುವೇ ನವಗ್ರಹ ಪರೀಕ್ಷೆ! ಆ 9 ಮಾನದಂಡಗಳು ಯಾವುವು? ಇಲ್ಲಿದೆ ಡೀಟೆಲ್ಸ್...

ರಾಜೀನಾಮೆಯಿಂದ ತೆರವಾಗಿದ್ದ 15 ಕ್ಷೇತ್ರಗಳಿಗೆ ಕಳೆದ ಡಿ.05ರಂದು ಉಪಚುನಾವಣೆ ನಡೆದಿತ್ತು. ಡಿ.09ಕ್ಕೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 12 ಸ್ಥಾನಗಳನ್ನು ಗಳಿಸಿದೆ. 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?