ಕುಕ್ಕರ್ ಅಂತೆ ಕುಕ್ಕರ್ ಎಂದ ಡಿಕೆ ಶಿವಕುಮಾರ್‌ ತಲೆಗೆ ಚಕ್ಕರ್ ಎಂದ ಬಿಜೆಪಿ!

ಕುಕ್ಕರ್ ಅಂತೆ ಕುಕ್ಕರ್ ಎಂದ ಡಿಕೆ ಶಿವಕುಮಾರ್‌ ತಲೆಗೆ ಚಕ್ಕರ್ ಎಂದ ಬಿಜೆಪಿ!

Published : Dec 16, 2022, 10:38 PM IST

ಉಗ್ರನ ಪರ ಹೇಳಿಕೆ ಸಮರ್ಥಿಸಿದ ಡಿಕೆ ಶಿವಕುಮಾರ್, ಡಿಕೆಶಿ ಪರ ನಿಂತ ಪ್ರಿಯಾಂಕ್ ಖರ್ಗೆ , ಶಾರೀಖ್‌ನನ್ನು ಅಮಾಯಕ ಎಂದು ಹೇಳಿ, ಉಗ್ರ ಹೇಳಬೇಡಿ, ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಮಂಗಳೂರು ಸ್ಫೋಟ ಪ್ರಕರಣ ಯಾವನೋ ಅಬ್ಬ ಸಣ್ಣ ತಪ್ಪು ಮಾಡಿದ್ದಾನೆ ಅಷ್ಟೆ. ಇದು ಪುಲ್ವಾಮ ರೀತಿ ದಾಳಿನಾ? ಮುಂಬೈ ರೀತಿ ದಾಳಿನಾ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದರು. ಇದೀಗ ತನ್ನ ಹೇಳಿಕೆಯನ್ನು ಡಿಕೆಶಿ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಭ್ರಷ್ಟಾಚಾರ ಮುಚ್ಚಿಹಾಕಲು ಇಂತಹ ಘಟನೆಗಳು ಬೆಳಕಿಗೆ ಬರುತ್ತವೆ ಎಂದು ಮಂಗಳೂರು ಸ್ಫೋಟ ನಕಲಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರ. ಇತ್ತ ಮಧು ಬಂಗಾರಪ್ಪ ಹೇಳಿಕೆ ಕಾಂಗ್ರೆಸ್‌ನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಸ್ಫೋಟ ಬಿಜೆಪಿ ಮಾಡಿಸಿದೆಯಾ ಅನ್ನೋದು ತನಿಖೆಯಾಗಲಿದೆ ಎಂದಿದ್ದಾರೆ.ಮಂಗಳೂರು ಸ್ಫೋಟದಲ್ಲಿ ಬಂಧಿತನಾಗಿರುವ ಉಗ್ರ ಶಾರೀಖ್‌ನನ್ನು ಅಮಾಯಕ ಎಂದು ಹೇಳಿ. ಕೋರ್ಟ್ ಶಾರೀಖ್‌ನ ಕುರಿತ ತೀರ್ಪುು ನೀಡಿಲ್ಲ. ಹೀಗಾಗಿ ಶಾರೀಖ್ ಸದ್ಯ ಉಗ್ರನಲ್ಲ, ಅಮಾಯಕ ಎಂದು ಕಾಂಗ್ರೆಸ್ ನಾಯಕರ ಮಾತಿಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.ಕುಕ್ಕರ್ ಬ್ಲಾಸ್ಟ್ ಅಂತೆ, ಕುಕ್ಕರ್ ಬ್ಲಾಸ್ಟ್ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಬಾರಿ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರು ಸ್ಫೋಟ ಬಿಜೆಪಿ ವಿಷಯ ಬದಲಿಸಲು ಮಾಡಿದ ಕುತಂತ್ರ ಎಂದಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more