ಕುಕ್ಕರ್ ಅಂತೆ ಕುಕ್ಕರ್ ಎಂದ ಡಿಕೆ ಶಿವಕುಮಾರ್‌ ತಲೆಗೆ ಚಕ್ಕರ್ ಎಂದ ಬಿಜೆಪಿ!

ಕುಕ್ಕರ್ ಅಂತೆ ಕುಕ್ಕರ್ ಎಂದ ಡಿಕೆ ಶಿವಕುಮಾರ್‌ ತಲೆಗೆ ಚಕ್ಕರ್ ಎಂದ ಬಿಜೆಪಿ!

Published : Dec 16, 2022, 10:38 PM IST

ಉಗ್ರನ ಪರ ಹೇಳಿಕೆ ಸಮರ್ಥಿಸಿದ ಡಿಕೆ ಶಿವಕುಮಾರ್, ಡಿಕೆಶಿ ಪರ ನಿಂತ ಪ್ರಿಯಾಂಕ್ ಖರ್ಗೆ , ಶಾರೀಖ್‌ನನ್ನು ಅಮಾಯಕ ಎಂದು ಹೇಳಿ, ಉಗ್ರ ಹೇಳಬೇಡಿ, ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಮಂಗಳೂರು ಸ್ಫೋಟ ಪ್ರಕರಣ ಯಾವನೋ ಅಬ್ಬ ಸಣ್ಣ ತಪ್ಪು ಮಾಡಿದ್ದಾನೆ ಅಷ್ಟೆ. ಇದು ಪುಲ್ವಾಮ ರೀತಿ ದಾಳಿನಾ? ಮುಂಬೈ ರೀತಿ ದಾಳಿನಾ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದರು. ಇದೀಗ ತನ್ನ ಹೇಳಿಕೆಯನ್ನು ಡಿಕೆಶಿ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಭ್ರಷ್ಟಾಚಾರ ಮುಚ್ಚಿಹಾಕಲು ಇಂತಹ ಘಟನೆಗಳು ಬೆಳಕಿಗೆ ಬರುತ್ತವೆ ಎಂದು ಮಂಗಳೂರು ಸ್ಫೋಟ ನಕಲಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರ. ಇತ್ತ ಮಧು ಬಂಗಾರಪ್ಪ ಹೇಳಿಕೆ ಕಾಂಗ್ರೆಸ್‌ನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಸ್ಫೋಟ ಬಿಜೆಪಿ ಮಾಡಿಸಿದೆಯಾ ಅನ್ನೋದು ತನಿಖೆಯಾಗಲಿದೆ ಎಂದಿದ್ದಾರೆ.ಮಂಗಳೂರು ಸ್ಫೋಟದಲ್ಲಿ ಬಂಧಿತನಾಗಿರುವ ಉಗ್ರ ಶಾರೀಖ್‌ನನ್ನು ಅಮಾಯಕ ಎಂದು ಹೇಳಿ. ಕೋರ್ಟ್ ಶಾರೀಖ್‌ನ ಕುರಿತ ತೀರ್ಪುು ನೀಡಿಲ್ಲ. ಹೀಗಾಗಿ ಶಾರೀಖ್ ಸದ್ಯ ಉಗ್ರನಲ್ಲ, ಅಮಾಯಕ ಎಂದು ಕಾಂಗ್ರೆಸ್ ನಾಯಕರ ಮಾತಿಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.ಕುಕ್ಕರ್ ಬ್ಲಾಸ್ಟ್ ಅಂತೆ, ಕುಕ್ಕರ್ ಬ್ಲಾಸ್ಟ್ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಬಾರಿ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರು ಸ್ಫೋಟ ಬಿಜೆಪಿ ವಿಷಯ ಬದಲಿಸಲು ಮಾಡಿದ ಕುತಂತ್ರ ಎಂದಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more