ಕುಕ್ಕರ್ ಅಂತೆ ಕುಕ್ಕರ್ ಎಂದ ಡಿಕೆ ಶಿವಕುಮಾರ್‌ ತಲೆಗೆ ಚಕ್ಕರ್ ಎಂದ ಬಿಜೆಪಿ!

ಕುಕ್ಕರ್ ಅಂತೆ ಕುಕ್ಕರ್ ಎಂದ ಡಿಕೆ ಶಿವಕುಮಾರ್‌ ತಲೆಗೆ ಚಕ್ಕರ್ ಎಂದ ಬಿಜೆಪಿ!

Published : Dec 16, 2022, 10:38 PM IST

ಉಗ್ರನ ಪರ ಹೇಳಿಕೆ ಸಮರ್ಥಿಸಿದ ಡಿಕೆ ಶಿವಕುಮಾರ್, ಡಿಕೆಶಿ ಪರ ನಿಂತ ಪ್ರಿಯಾಂಕ್ ಖರ್ಗೆ , ಶಾರೀಖ್‌ನನ್ನು ಅಮಾಯಕ ಎಂದು ಹೇಳಿ, ಉಗ್ರ ಹೇಳಬೇಡಿ, ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಮಂಗಳೂರು ಸ್ಫೋಟ ಪ್ರಕರಣ ಯಾವನೋ ಅಬ್ಬ ಸಣ್ಣ ತಪ್ಪು ಮಾಡಿದ್ದಾನೆ ಅಷ್ಟೆ. ಇದು ಪುಲ್ವಾಮ ರೀತಿ ದಾಳಿನಾ? ಮುಂಬೈ ರೀತಿ ದಾಳಿನಾ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದರು. ಇದೀಗ ತನ್ನ ಹೇಳಿಕೆಯನ್ನು ಡಿಕೆಶಿ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಭ್ರಷ್ಟಾಚಾರ ಮುಚ್ಚಿಹಾಕಲು ಇಂತಹ ಘಟನೆಗಳು ಬೆಳಕಿಗೆ ಬರುತ್ತವೆ ಎಂದು ಮಂಗಳೂರು ಸ್ಫೋಟ ನಕಲಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರ. ಇತ್ತ ಮಧು ಬಂಗಾರಪ್ಪ ಹೇಳಿಕೆ ಕಾಂಗ್ರೆಸ್‌ನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಸ್ಫೋಟ ಬಿಜೆಪಿ ಮಾಡಿಸಿದೆಯಾ ಅನ್ನೋದು ತನಿಖೆಯಾಗಲಿದೆ ಎಂದಿದ್ದಾರೆ.ಮಂಗಳೂರು ಸ್ಫೋಟದಲ್ಲಿ ಬಂಧಿತನಾಗಿರುವ ಉಗ್ರ ಶಾರೀಖ್‌ನನ್ನು ಅಮಾಯಕ ಎಂದು ಹೇಳಿ. ಕೋರ್ಟ್ ಶಾರೀಖ್‌ನ ಕುರಿತ ತೀರ್ಪುು ನೀಡಿಲ್ಲ. ಹೀಗಾಗಿ ಶಾರೀಖ್ ಸದ್ಯ ಉಗ್ರನಲ್ಲ, ಅಮಾಯಕ ಎಂದು ಕಾಂಗ್ರೆಸ್ ನಾಯಕರ ಮಾತಿಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.ಕುಕ್ಕರ್ ಬ್ಲಾಸ್ಟ್ ಅಂತೆ, ಕುಕ್ಕರ್ ಬ್ಲಾಸ್ಟ್ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಬಾರಿ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರು ಸ್ಫೋಟ ಬಿಜೆಪಿ ವಿಷಯ ಬದಲಿಸಲು ಮಾಡಿದ ಕುತಂತ್ರ ಎಂದಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more