ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

Published : Sep 11, 2022, 04:03 PM IST

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೇಸರಿ ರಣಕಹಳೆ..! ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ..! ತಾಕತ್ತಿದ್ರೆ.. ಧಮ್ಮಿದ್ರೆ ನಮ್ಮನ್ನು ತಡೆದು ನಿಲ್ಲಿಸಿ..!  ಕಾಂಗ್ರೆಸ್'ಗೆ ನೇರ ಸವಾಲೆಸೆದ ಸಿಎಂ ಬೊಮ್ಮಾಯಿ..! 18ರ ವ್ಯೂಹ ಭೇದಿಸಲು ಕೇಸರಿ ಮಹಾತಂತ್ರ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೇಸರಿ ರಣವೀಳ್ಯ.

ಬೆಂಗಳೂರು, (ಸೆಪ್ಟೆಂಬರ್.11): ವಿಧಾನಸಭಾ ಚುನಾವಣೆಗೆ 7 ತಿಂಗಳು ಮೊದಲೇ ಕೇಸರಿ ಪಡೆ ಮೈಕೊಡವಿ ಎದ್ದು ನಿಂತಿದೆ. ರಣೋತ್ಸಾಹದಲ್ಲಿ ಮುನ್ನುಗ್ಗುತ್ತಿರೋ ಪ್ರತಿಪಕ್ಷ ಕಾಂಗ್ರೆಸ್'ಗೆ ರಣವೀಳ್ಯ ಕೊಟ್ಟೇ ಬಿಟ್ಟಿದೆ. 18ರ ವ್ಯೂಹ ಭೇದಿಸಲು ಮಹಾತಂತ್ರ ಹೆಣೆದಿರೋ ಬಿಜೆಪಿಯ ಅಶ್ವಮೇಧ ದೊಡ್ಡಬಳ್ಳಾಪುರದಿಂದಲೇ ಶರುವಾಗಿದೆ. 

ಬಿಜೆಪಿ ಬಾಹುಳ್ಯವಿಲ್ಲದ ಸ್ಥಳದಲ್ಲೇ ಮೊದಲ ಜನಸ್ಪಂದನ ಸಮಾವೇಶ, ಬಿಜೆಪಿ ಟಾರ್ಗೆಟ್ ಏನು..?

2023ರಲ್ಲೂ ನಮ್ಮದೇ ಸರ್ಕಾರ ಅಂತ ಪ್ರತಿಜ್ಞೆ ಮಾಡಿದ್ದಾರೆ ಸಿಎಂ ಬೊಮ್ಮಾಯಿ ..! ಅಷ್ಟಕ್ಕೂ ಬಿಜೆಪಿಯ ಜನಸ್ಪಂದನಾ ಸಮಾವೇಶದಲ್ಲಿ ಏನೇನಾಯ್ತು..? ಕಮಲಾಧಿಪತಿಗಳ ಆರ್ಭಟ ಹೇಗಿತ್ತು..? ಬನ್ನಿ ನೋಡೋಣ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more