ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

Published : Sep 11, 2022, 04:03 PM IST

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೇಸರಿ ರಣಕಹಳೆ..! ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ..! ತಾಕತ್ತಿದ್ರೆ.. ಧಮ್ಮಿದ್ರೆ ನಮ್ಮನ್ನು ತಡೆದು ನಿಲ್ಲಿಸಿ..!  ಕಾಂಗ್ರೆಸ್'ಗೆ ನೇರ ಸವಾಲೆಸೆದ ಸಿಎಂ ಬೊಮ್ಮಾಯಿ..! 18ರ ವ್ಯೂಹ ಭೇದಿಸಲು ಕೇಸರಿ ಮಹಾತಂತ್ರ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೇಸರಿ ರಣವೀಳ್ಯ.

ಬೆಂಗಳೂರು, (ಸೆಪ್ಟೆಂಬರ್.11): ವಿಧಾನಸಭಾ ಚುನಾವಣೆಗೆ 7 ತಿಂಗಳು ಮೊದಲೇ ಕೇಸರಿ ಪಡೆ ಮೈಕೊಡವಿ ಎದ್ದು ನಿಂತಿದೆ. ರಣೋತ್ಸಾಹದಲ್ಲಿ ಮುನ್ನುಗ್ಗುತ್ತಿರೋ ಪ್ರತಿಪಕ್ಷ ಕಾಂಗ್ರೆಸ್'ಗೆ ರಣವೀಳ್ಯ ಕೊಟ್ಟೇ ಬಿಟ್ಟಿದೆ. 18ರ ವ್ಯೂಹ ಭೇದಿಸಲು ಮಹಾತಂತ್ರ ಹೆಣೆದಿರೋ ಬಿಜೆಪಿಯ ಅಶ್ವಮೇಧ ದೊಡ್ಡಬಳ್ಳಾಪುರದಿಂದಲೇ ಶರುವಾಗಿದೆ. 

ಬಿಜೆಪಿ ಬಾಹುಳ್ಯವಿಲ್ಲದ ಸ್ಥಳದಲ್ಲೇ ಮೊದಲ ಜನಸ್ಪಂದನ ಸಮಾವೇಶ, ಬಿಜೆಪಿ ಟಾರ್ಗೆಟ್ ಏನು..?

2023ರಲ್ಲೂ ನಮ್ಮದೇ ಸರ್ಕಾರ ಅಂತ ಪ್ರತಿಜ್ಞೆ ಮಾಡಿದ್ದಾರೆ ಸಿಎಂ ಬೊಮ್ಮಾಯಿ ..! ಅಷ್ಟಕ್ಕೂ ಬಿಜೆಪಿಯ ಜನಸ್ಪಂದನಾ ಸಮಾವೇಶದಲ್ಲಿ ಏನೇನಾಯ್ತು..? ಕಮಲಾಧಿಪತಿಗಳ ಆರ್ಭಟ ಹೇಗಿತ್ತು..? ಬನ್ನಿ ನೋಡೋಣ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more