ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

Published : Sep 11, 2022, 04:03 PM IST

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೇಸರಿ ರಣಕಹಳೆ..! ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ..! ತಾಕತ್ತಿದ್ರೆ.. ಧಮ್ಮಿದ್ರೆ ನಮ್ಮನ್ನು ತಡೆದು ನಿಲ್ಲಿಸಿ..!  ಕಾಂಗ್ರೆಸ್'ಗೆ ನೇರ ಸವಾಲೆಸೆದ ಸಿಎಂ ಬೊಮ್ಮಾಯಿ..! 18ರ ವ್ಯೂಹ ಭೇದಿಸಲು ಕೇಸರಿ ಮಹಾತಂತ್ರ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೇಸರಿ ರಣವೀಳ್ಯ.

ಬೆಂಗಳೂರು, (ಸೆಪ್ಟೆಂಬರ್.11): ವಿಧಾನಸಭಾ ಚುನಾವಣೆಗೆ 7 ತಿಂಗಳು ಮೊದಲೇ ಕೇಸರಿ ಪಡೆ ಮೈಕೊಡವಿ ಎದ್ದು ನಿಂತಿದೆ. ರಣೋತ್ಸಾಹದಲ್ಲಿ ಮುನ್ನುಗ್ಗುತ್ತಿರೋ ಪ್ರತಿಪಕ್ಷ ಕಾಂಗ್ರೆಸ್'ಗೆ ರಣವೀಳ್ಯ ಕೊಟ್ಟೇ ಬಿಟ್ಟಿದೆ. 18ರ ವ್ಯೂಹ ಭೇದಿಸಲು ಮಹಾತಂತ್ರ ಹೆಣೆದಿರೋ ಬಿಜೆಪಿಯ ಅಶ್ವಮೇಧ ದೊಡ್ಡಬಳ್ಳಾಪುರದಿಂದಲೇ ಶರುವಾಗಿದೆ. 

ಬಿಜೆಪಿ ಬಾಹುಳ್ಯವಿಲ್ಲದ ಸ್ಥಳದಲ್ಲೇ ಮೊದಲ ಜನಸ್ಪಂದನ ಸಮಾವೇಶ, ಬಿಜೆಪಿ ಟಾರ್ಗೆಟ್ ಏನು..?

2023ರಲ್ಲೂ ನಮ್ಮದೇ ಸರ್ಕಾರ ಅಂತ ಪ್ರತಿಜ್ಞೆ ಮಾಡಿದ್ದಾರೆ ಸಿಎಂ ಬೊಮ್ಮಾಯಿ ..! ಅಷ್ಟಕ್ಕೂ ಬಿಜೆಪಿಯ ಜನಸ್ಪಂದನಾ ಸಮಾವೇಶದಲ್ಲಿ ಏನೇನಾಯ್ತು..? ಕಮಲಾಧಿಪತಿಗಳ ಆರ್ಭಟ ಹೇಗಿತ್ತು..? ಬನ್ನಿ ನೋಡೋಣ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more