ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ರಣಕಹಳೆ: ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ!

Published : Sep 11, 2022, 04:03 PM IST

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೇಸರಿ ರಣಕಹಳೆ..! ಶತ್ರುಸೈನ್ಯಕ್ಕೆ ರಣವೀಳ್ಯ ಕೊಟ್ಟ ಕೇಸರಿ ಪಡೆ..! ತಾಕತ್ತಿದ್ರೆ.. ಧಮ್ಮಿದ್ರೆ ನಮ್ಮನ್ನು ತಡೆದು ನಿಲ್ಲಿಸಿ..!  ಕಾಂಗ್ರೆಸ್'ಗೆ ನೇರ ಸವಾಲೆಸೆದ ಸಿಎಂ ಬೊಮ್ಮಾಯಿ..! 18ರ ವ್ಯೂಹ ಭೇದಿಸಲು ಕೇಸರಿ ಮಹಾತಂತ್ರ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೇಸರಿ ರಣವೀಳ್ಯ.

ಬೆಂಗಳೂರು, (ಸೆಪ್ಟೆಂಬರ್.11): ವಿಧಾನಸಭಾ ಚುನಾವಣೆಗೆ 7 ತಿಂಗಳು ಮೊದಲೇ ಕೇಸರಿ ಪಡೆ ಮೈಕೊಡವಿ ಎದ್ದು ನಿಂತಿದೆ. ರಣೋತ್ಸಾಹದಲ್ಲಿ ಮುನ್ನುಗ್ಗುತ್ತಿರೋ ಪ್ರತಿಪಕ್ಷ ಕಾಂಗ್ರೆಸ್'ಗೆ ರಣವೀಳ್ಯ ಕೊಟ್ಟೇ ಬಿಟ್ಟಿದೆ. 18ರ ವ್ಯೂಹ ಭೇದಿಸಲು ಮಹಾತಂತ್ರ ಹೆಣೆದಿರೋ ಬಿಜೆಪಿಯ ಅಶ್ವಮೇಧ ದೊಡ್ಡಬಳ್ಳಾಪುರದಿಂದಲೇ ಶರುವಾಗಿದೆ. 

ಬಿಜೆಪಿ ಬಾಹುಳ್ಯವಿಲ್ಲದ ಸ್ಥಳದಲ್ಲೇ ಮೊದಲ ಜನಸ್ಪಂದನ ಸಮಾವೇಶ, ಬಿಜೆಪಿ ಟಾರ್ಗೆಟ್ ಏನು..?

2023ರಲ್ಲೂ ನಮ್ಮದೇ ಸರ್ಕಾರ ಅಂತ ಪ್ರತಿಜ್ಞೆ ಮಾಡಿದ್ದಾರೆ ಸಿಎಂ ಬೊಮ್ಮಾಯಿ ..! ಅಷ್ಟಕ್ಕೂ ಬಿಜೆಪಿಯ ಜನಸ್ಪಂದನಾ ಸಮಾವೇಶದಲ್ಲಿ ಏನೇನಾಯ್ತು..? ಕಮಲಾಧಿಪತಿಗಳ ಆರ್ಭಟ ಹೇಗಿತ್ತು..? ಬನ್ನಿ ನೋಡೋಣ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more