ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ :  3 ದಿನಗಳ ಜನ ಸ್ವರಾಜ್‌ ಯಾತ್ರೆ

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

Suvarna News   | Asianet News
Published : Nov 18, 2021, 10:41 AM ISTUpdated : Nov 18, 2021, 11:47 AM IST

ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್‌ ಯಾತ್ರೆ  ಇಂದಿನಿಂದ ಆರಂಭವಾಗಲಿದೆ.  

ಬೆಂಗಳೂರು (ನ.18):  ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್‌ ಯಾತ್ರೆ  ಇಂದಿನಿಂದ ಆರಂಭವಾಗಲಿದೆ.  ನಾಲ್ಕು ಕಡೆ ಏಕಕಾಲದಲ್ಲಿ ಬಿಜೆಪಿ ಯಾತ್ರೆಗೆ ಚಾಲನೆ ದೊರಕಲಿದೆ.

ಉ.ಪ್ರ.ದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ? ಸಮೀಕ್ಷೆ ಭವಿಷ್ಯ

ಪಕ್ಷದ ಸಂಘಟನೆ, ಮುಂಬರುವ ವಿವಿಧ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ ಕುರಿತು ಯಾತ್ರೆಯಲ್ಲಿ ಜನ ಜಾಗೃತಿ ಮೂಡಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ  ಯಾತ್ರೆ ನಡೆಯಲಿದೆ. ರಾಜ್ಯದ ಹಲವು  ಭಾಗಗಳಲ್ಲಿ ಜನ ಸ್ವರಾಜ್ ಯಾತ್ರೆ ನಡೆಯುತ್ತಿದೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more