ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ :  3 ದಿನಗಳ ಜನ ಸ್ವರಾಜ್‌ ಯಾತ್ರೆ

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

Suvarna News   | Asianet News
Published : Nov 18, 2021, 10:41 AM ISTUpdated : Nov 18, 2021, 11:47 AM IST

ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್‌ ಯಾತ್ರೆ  ಇಂದಿನಿಂದ ಆರಂಭವಾಗಲಿದೆ.  

ಬೆಂಗಳೂರು (ನ.18):  ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್‌ ಯಾತ್ರೆ  ಇಂದಿನಿಂದ ಆರಂಭವಾಗಲಿದೆ.  ನಾಲ್ಕು ಕಡೆ ಏಕಕಾಲದಲ್ಲಿ ಬಿಜೆಪಿ ಯಾತ್ರೆಗೆ ಚಾಲನೆ ದೊರಕಲಿದೆ.

ಉ.ಪ್ರ.ದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ? ಸಮೀಕ್ಷೆ ಭವಿಷ್ಯ

ಪಕ್ಷದ ಸಂಘಟನೆ, ಮುಂಬರುವ ವಿವಿಧ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ ಕುರಿತು ಯಾತ್ರೆಯಲ್ಲಿ ಜನ ಜಾಗೃತಿ ಮೂಡಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ  ಯಾತ್ರೆ ನಡೆಯಲಿದೆ. ರಾಜ್ಯದ ಹಲವು  ಭಾಗಗಳಲ್ಲಿ ಜನ ಸ್ವರಾಜ್ ಯಾತ್ರೆ ನಡೆಯುತ್ತಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more