ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ :  3 ದಿನಗಳ ಜನ ಸ್ವರಾಜ್‌ ಯಾತ್ರೆ

ಮುಂದಿನ ಚುನಾವಣೆಗೆ ಬಿಜೆಪಿ ತಯಾರಿ : 3 ದಿನಗಳ ಜನ ಸ್ವರಾಜ್‌ ಯಾತ್ರೆ

Suvarna News   | Asianet News
Published : Nov 18, 2021, 10:41 AM ISTUpdated : Nov 18, 2021, 11:47 AM IST

ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್‌ ಯಾತ್ರೆ  ಇಂದಿನಿಂದ ಆರಂಭವಾಗಲಿದೆ.  

ಬೆಂಗಳೂರು (ನ.18):  ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಮತ್ತು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿಯ 3 ದಿನಗಳ ಜನ ಸ್ವರಾಜ್‌ ಯಾತ್ರೆ  ಇಂದಿನಿಂದ ಆರಂಭವಾಗಲಿದೆ.  ನಾಲ್ಕು ಕಡೆ ಏಕಕಾಲದಲ್ಲಿ ಬಿಜೆಪಿ ಯಾತ್ರೆಗೆ ಚಾಲನೆ ದೊರಕಲಿದೆ.

ಉ.ಪ್ರ.ದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ? ಸಮೀಕ್ಷೆ ಭವಿಷ್ಯ

ಪಕ್ಷದ ಸಂಘಟನೆ, ಮುಂಬರುವ ವಿವಿಧ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ ಕುರಿತು ಯಾತ್ರೆಯಲ್ಲಿ ಜನ ಜಾಗೃತಿ ಮೂಡಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ  ಯಾತ್ರೆ ನಡೆಯಲಿದೆ. ರಾಜ್ಯದ ಹಲವು  ಭಾಗಗಳಲ್ಲಿ ಜನ ಸ್ವರಾಜ್ ಯಾತ್ರೆ ನಡೆಯುತ್ತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more