ಸಿಂದಗಿ ಬೈ ಎಲೆಕ್ಷನ್‌ ಅಖಾಡಕ್ಕೆ ವಿಜಯೇಂದ್ರ ಎಂಟ್ರಿ!

ಸಿಂದಗಿ ಬೈ ಎಲೆಕ್ಷನ್‌ ಅಖಾಡಕ್ಕೆ ವಿಜಯೇಂದ್ರ ಎಂಟ್ರಿ!

Published : Oct 22, 2021, 11:11 AM IST

ಸಿಂದಗಿಯಲ್ಲಿ ಕಳೆದ ಎರಡು ದಿನಗಳಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಭ್ಯರ್ಥಿ ರಮೇಶ್ ಭೂಸನೂರ ಪರ ಕ್ಯಾಂಪೇನ್ ಮಾಡಿದ್ರು, ಇದೀಗ ಬಿಎಸ್‌ವೈ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸಿಂದಗಿ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ.

ವಿಜಯಪುರ, (ಅ.22): ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆ ಪ್ರಚಾರದ ಅಬ್ಬರ ಜೋರಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿ ಗೆಲುವಿಗೆ ಭರ್ಜರಿ ಮತ ಬೇಟೆಯಲ್ಲಿ ನಿರತರಾಗಿದ್ದಾರೆ.

'ಮೋದಿ, ನಾವು ಮುಸ್ಲಿಂ ಬಂಧುಗಳಿಗೆ ಅನ್ಯಾಯ ಮಾಡಿರುವ 1 ಉದಾಹರಣೆ ಇದ್ರೆ ಕೊಡಿ'

ಅದರಲ್ಲೂ ಸಿಂದಗಿಯಲ್ಲಿ ಕಳೆದ ಎರಡು ದಿನಗಳಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಭ್ಯರ್ಥಿ ರಮೇಶ್ ಭೂಸನೂರ ಪರ ಕ್ಯಾಂಪೇನ್ ಮಾಡಿದ್ರು, ಇದೀಗ ಬಿಎಸ್‌ವೈ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಸಿಂದಗಿ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!