25 ಕ್ಷೇತ್ರಗಳಲ್ಲಿ ನಮಗೆ ಟಿಕೆಟ್‌ ನೀಡಿ: ಬ್ರಾಹ್ಮಣ ಮಹಾಸಭಾ ಆಗ್ರಹ

25 ಕ್ಷೇತ್ರಗಳಲ್ಲಿ ನಮಗೆ ಟಿಕೆಟ್‌ ನೀಡಿ: ಬ್ರಾಹ್ಮಣ ಮಹಾಸಭಾ ಆಗ್ರಹ

Published : Feb 14, 2023, 04:39 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, 25 ಕ್ಷೇತ್ರಗಳಲ್ಲಿ ಟಿಕೆಟ್‌ ನೀಡುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ 'ಬ್ರಾಹ್ಮಣ ಸಿಎಂ' ಹೇಳಿಕೆ ಬೆನ್ನಲ್ಲೇ, ಹೆಚ್ಚಿನ ಟಿಕೆಟ್‌ಗಾಗಿ ಬ್ರಾಹ್ಮಣ ಸಮುದಾಯ ಆಗ್ರಹಿಸಿದೆ. ರಾಜ್ಯದಲ್ಲಿ 25 ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೆಟ್‌ ನೀಡಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯ ಮಾಡಿದೆ. ಬೆಂಗಳೂರು ಸೇರಿದಂತೆ 25 ಕ್ಷೇತ್ರಗಳ ಮೇಲೆ ಬ್ರಾಹ್ಮಣ ಮಹಾಸಭಾ ಕಣ್ಣಿಟ್ಟಿದ್ದು, ಹೆಚ್ಚಿನ ಸದಸ್ಯ ಬಲಕ್ಕಾಗಿ ಈ ತಂತ್ರಕ್ಕೆ ಬ್ರಾಹ್ಮಣರು ಮುಂದಾಗಿದ್ದಾರೆ. ಬ್ರಾಹ್ಮಣ ಅಭ್ಯರ್ಥಿಗೆ ಟಿಕೆಟ್‌ ನೀಡುವಂತೆ ಎಲ್ಲಾ ಪಕ್ಷಗಳಿಗೂ ಆಗ್ರಹ ಮಾಡಲಾಗಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!