25 ಕ್ಷೇತ್ರಗಳಲ್ಲಿ ನಮಗೆ ಟಿಕೆಟ್‌ ನೀಡಿ: ಬ್ರಾಹ್ಮಣ ಮಹಾಸಭಾ ಆಗ್ರಹ

25 ಕ್ಷೇತ್ರಗಳಲ್ಲಿ ನಮಗೆ ಟಿಕೆಟ್‌ ನೀಡಿ: ಬ್ರಾಹ್ಮಣ ಮಹಾಸಭಾ ಆಗ್ರಹ

Published : Feb 14, 2023, 04:39 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, 25 ಕ್ಷೇತ್ರಗಳಲ್ಲಿ ಟಿಕೆಟ್‌ ನೀಡುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ 'ಬ್ರಾಹ್ಮಣ ಸಿಎಂ' ಹೇಳಿಕೆ ಬೆನ್ನಲ್ಲೇ, ಹೆಚ್ಚಿನ ಟಿಕೆಟ್‌ಗಾಗಿ ಬ್ರಾಹ್ಮಣ ಸಮುದಾಯ ಆಗ್ರಹಿಸಿದೆ. ರಾಜ್ಯದಲ್ಲಿ 25 ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೆಟ್‌ ನೀಡಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯ ಮಾಡಿದೆ. ಬೆಂಗಳೂರು ಸೇರಿದಂತೆ 25 ಕ್ಷೇತ್ರಗಳ ಮೇಲೆ ಬ್ರಾಹ್ಮಣ ಮಹಾಸಭಾ ಕಣ್ಣಿಟ್ಟಿದ್ದು, ಹೆಚ್ಚಿನ ಸದಸ್ಯ ಬಲಕ್ಕಾಗಿ ಈ ತಂತ್ರಕ್ಕೆ ಬ್ರಾಹ್ಮಣರು ಮುಂದಾಗಿದ್ದಾರೆ. ಬ್ರಾಹ್ಮಣ ಅಭ್ಯರ್ಥಿಗೆ ಟಿಕೆಟ್‌ ನೀಡುವಂತೆ ಎಲ್ಲಾ ಪಕ್ಷಗಳಿಗೂ ಆಗ್ರಹ ಮಾಡಲಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!