25 ಕ್ಷೇತ್ರಗಳಲ್ಲಿ ನಮಗೆ ಟಿಕೆಟ್‌ ನೀಡಿ: ಬ್ರಾಹ್ಮಣ ಮಹಾಸಭಾ ಆಗ್ರಹ

25 ಕ್ಷೇತ್ರಗಳಲ್ಲಿ ನಮಗೆ ಟಿಕೆಟ್‌ ನೀಡಿ: ಬ್ರಾಹ್ಮಣ ಮಹಾಸಭಾ ಆಗ್ರಹ

Published : Feb 14, 2023, 04:39 PM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, 25 ಕ್ಷೇತ್ರಗಳಲ್ಲಿ ಟಿಕೆಟ್‌ ನೀಡುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ 'ಬ್ರಾಹ್ಮಣ ಸಿಎಂ' ಹೇಳಿಕೆ ಬೆನ್ನಲ್ಲೇ, ಹೆಚ್ಚಿನ ಟಿಕೆಟ್‌ಗಾಗಿ ಬ್ರಾಹ್ಮಣ ಸಮುದಾಯ ಆಗ್ರಹಿಸಿದೆ. ರಾಜ್ಯದಲ್ಲಿ 25 ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೆಟ್‌ ನೀಡಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯ ಮಾಡಿದೆ. ಬೆಂಗಳೂರು ಸೇರಿದಂತೆ 25 ಕ್ಷೇತ್ರಗಳ ಮೇಲೆ ಬ್ರಾಹ್ಮಣ ಮಹಾಸಭಾ ಕಣ್ಣಿಟ್ಟಿದ್ದು, ಹೆಚ್ಚಿನ ಸದಸ್ಯ ಬಲಕ್ಕಾಗಿ ಈ ತಂತ್ರಕ್ಕೆ ಬ್ರಾಹ್ಮಣರು ಮುಂದಾಗಿದ್ದಾರೆ. ಬ್ರಾಹ್ಮಣ ಅಭ್ಯರ್ಥಿಗೆ ಟಿಕೆಟ್‌ ನೀಡುವಂತೆ ಎಲ್ಲಾ ಪಕ್ಷಗಳಿಗೂ ಆಗ್ರಹ ಮಾಡಲಾಗಿದೆ.

ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!