ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್

ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್

Published : Nov 15, 2020, 05:15 PM IST

ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಇನ್ನು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ಕೊಟ್ಟಿದೆ.

ಬೆಂಗಳೂರು, (ನ.15): ಶಿರಾ ಹಾಗೂ ಆರ್‌ಆರ್ ನಗರ ಉಪಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಬಿದರ್‌ನ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್‌ ನಡೆಯಬೇಕಿದೆ.

ಪುತ್ರ ಹೇಳಿದ ಒಂದೇ ಮಾತಿಗೆ ಜಾರಿಗೊಳಿಸಿದ ಸಿಎಂ: ಇದೆಲ್ಲ ಬಸವ'ಕಲ್ಯಾಣ'ಕ್ಕಾಗಿ...!

ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಇನ್ನು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ಕೊಟ್ಟಿದ್ದು, ಈ ಮೂಲಕ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?