ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್

ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್

Published : Nov 15, 2020, 05:15 PM IST

ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಇನ್ನು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ಕೊಟ್ಟಿದೆ.

ಬೆಂಗಳೂರು, (ನ.15): ಶಿರಾ ಹಾಗೂ ಆರ್‌ಆರ್ ನಗರ ಉಪಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಬಿದರ್‌ನ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್‌ ನಡೆಯಬೇಕಿದೆ.

ಪುತ್ರ ಹೇಳಿದ ಒಂದೇ ಮಾತಿಗೆ ಜಾರಿಗೊಳಿಸಿದ ಸಿಎಂ: ಇದೆಲ್ಲ ಬಸವ'ಕಲ್ಯಾಣ'ಕ್ಕಾಗಿ...!

ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಇನ್ನು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ಕೊಟ್ಟಿದ್ದು, ಈ ಮೂಲಕ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!