ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್

ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್

Published : Nov 15, 2020, 05:15 PM IST

ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಇನ್ನು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ಕೊಟ್ಟಿದೆ.

ಬೆಂಗಳೂರು, (ನ.15): ಶಿರಾ ಹಾಗೂ ಆರ್‌ಆರ್ ನಗರ ಉಪಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಬಿದರ್‌ನ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್‌ ನಡೆಯಬೇಕಿದೆ.

ಪುತ್ರ ಹೇಳಿದ ಒಂದೇ ಮಾತಿಗೆ ಜಾರಿಗೊಳಿಸಿದ ಸಿಎಂ: ಇದೆಲ್ಲ ಬಸವ'ಕಲ್ಯಾಣ'ಕ್ಕಾಗಿ...!

ಉಪಚುನಾವಣೆಗೆ ದಿನಾಂಕ ಪ್ರಕಟವಾಗುವ ಮೊದಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಮರಾಠಿ ಮತಗಳ ಓಲೈಕೆಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ. ಇನ್ನು ಮಸ್ಕಿ ಕ್ಷೇತ್ರಕ್ಕೆ ದೀಪಾವಳಿ ಗಿಫ್ಟ್ ಕೊಟ್ಟಿದ್ದು, ಈ ಮೂಲಕ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!