ರಾಜ್ಯಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಸಿದ್ದುಕೈಗೆ ಸಿಕ್ಕಿತು ಹೊಸ ಅಸ್ತ್ರ!

ರಾಜ್ಯಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಸಿದ್ದುಕೈಗೆ ಸಿಕ್ಕಿತು ಹೊಸ ಅಸ್ತ್ರ!

Published : Feb 18, 2020, 01:41 PM ISTUpdated : Feb 18, 2020, 01:43 PM IST

ರಾಜ್ಯ ಬಜೆಟ್ ಅಧಿವೇಶನ ಆರಂಭ/ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ಲಾನ್/ ಸಿದ್ದರಾಮಯ್ಯ ಹೊಸ ತಂತ್ರಗಾರಿಕೆ ಏನು? / ಬಿಜೆಪಿ ಯಾವ ಉತ್ತರ ಸಿದ್ಧಮಾಡಿ ಇಟ್ಟುಕೊಂಡಿದೆ.

ಬೆಂಗಳೂರು[ಫೆ. 17]  ರಾಜ್ಯದಲ್ಲಿ ಮತ್ತೆ ದೇಶದ್ರೋಹದ ಘೋಷಣೆ ಕೂಗು ಪ್ರತಿಧ್ವನಿಸುತ್ತಿದೆ. ಬಜೆಟ್ ಅಧಿವೇಶನ ಆರಂಭವಾಗಿದ್ದು ವಿಪಕ್ಷಗಳು ಹೊಸ ಸ್ಟ್ರಾಟಜಿ ರೆಡಿ ಮಾಡಿಕೊಂಡಿವೆ. 

ರಾಜಕೀಯ ವಾಕ್ಸಮರ ಹೊಸದೇನಲ್ಲ. ಆದರೆ ಈಗೀನ ಸ್ಥಿತಿಯಲ್ಲಿ ವಿಪಕ್ಷಗಳು ಆಡಳಿತ ಪಕ್ಷವನ್ನು ಹೇಗೆ ಇಕ್ಕಟ್ಟಿಗೆ ಸಿಲುಕಿಸಲಿದೆ ಎಂಬ ಒಂದು ವರದಿ ಇಲ್ಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!