'ಅಖಾಡದಲ್ಲಿ ಯುವರಾಜ' ನಾವು ಕಣ್ಣೀರು ಒರೆಸುತ್ತೇವೆ, ಕಣ್ಣೀರು ಹಾಕಲ್ಲ!

'ಅಖಾಡದಲ್ಲಿ ಯುವರಾಜ' ನಾವು ಕಣ್ಣೀರು ಒರೆಸುತ್ತೇವೆ, ಕಣ್ಣೀರು ಹಾಕಲ್ಲ!

Published : Dec 02, 2019, 08:43 PM ISTUpdated : Dec 02, 2019, 08:54 PM IST

ಬೆಂಗಳೂರು(ಡಿ. 02) ಕೆಆರ್ ಪೇಟೆ ಅಖಾಡಲ್ಲಿ ಅಭ್ಯರ್ಥಿ ನಾರಾಯಣ ಗೌಡರಿಗಿಂತಲೂ ಮುಂದೆ ನಿಂತು ಶ್ರಮಿಸುತ್ತಿರುವ ಬಿ.ವೈ. ವಿಜಯೇಂದ್ರ ಸುವರ್ಣ ನ್ಯೂಸ್ ನೊಂದಿಗೆ ಅನೇಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಶಾಲಾ ಕಾಲೇಜು ಆಗಬೇಕಿದೆ, ಯುವಕರಿಗೆ ಉದ್ಯೋಗ ಸೃಷ್ಟಿ ಆಗಬೇಕಿದೆ ಎಂದು ವಿಜಯೇಂದ್ರ ಹೇಳಿದ್ದು ಬಿಎಸ್ ಯಡಿಯೂರಪ್ಪ ಅವರ ಅಭಿವೃದ್ಧಿಗೆ ಜನರು ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು(ಡಿ. 02) ಕೆಆರ್ ಪೇಟೆ ಅಖಾಡಲ್ಲಿ ಅಭ್ಯರ್ಥಿ ನಾರಾಯಣ ಗೌಡರಿಗಿಂತಲೂ ಮುಂದೆ ನಿಂತು ಶ್ರಮಿಸುತ್ತಿರುವ ಬಿ.ವೈ. ವಿಜಯೇಂದ್ರ ನೊಂದಿಗೆ ಅನೇಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಶಾಲಾ ಕಾಲೇಜು ಆಗಬೇಕಿದೆ, ಯುವಕರಿಗೆ ಉದ್ಯೋಗ ಸೃಷ್ಟಿ ಆಗಬೇಕಿದೆ ಎಂದು ವಿಜಯೇಂದ್ರ ಹೇಳಿದ್ದು ಬಿಎಸ್ ಯಡಿಯೂರಪ್ಪ ಅವರ ಅಭಿವೃದ್ಧಿಗೆ ಜನರು ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!