ರಾಜ್ಯದಲ್ಲಿ ರಂಗೇರಿದ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ರಿವರ್ಸ್ ಆಪರೇಷನ್

ರಾಜ್ಯದಲ್ಲಿ ರಂಗೇರಿದ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ರಿವರ್ಸ್ ಆಪರೇಷನ್

Published : Oct 14, 2019, 08:06 PM IST

ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಡೆ ಗಮನ ಹರಿಸಿವೆ. ಆಡಳಿತರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 15 ಸ್ಥಾನಗಳಲ್ಲಿ ಕನಿಷ್ಠ 10 ಗೆಲ್ಲಲೇಬೇಕೆಂದು ಪಣ ತೊಟ್ಟು ಸಿದ್ಧತೆ ನಡೆಸಿವೆ. ಜೆಡಿಎಸ್ ಮಾತ್ರ ಹಳೇ ಮೈಸೂರು ಕಡೆ ನಿಗಾ ವಹಿಸಿದ್ರೆ, ಕಾಂಗ್ರೆಸ್ ರಿವರ್ಸ್ ಆಪರೇಷನ್ ಪ್ಲಾನ್ ಮಾಡಿದೆ. ಹಾಗಾದ್ರೆ ಆಪರೇಷನ್ ಮಾಡಿಸಿಕೊಳ್ಳಲು ರೆಡಿಯಾದ  ಪೇಷಂಟ್ ಯಾರು..? ವಿಡಿಯೋನಲ್ಲಿ ನೋಡಿ.

ಬೆಂಗಳೂರು, [ಅ.14]: ರಾಜ್ಯದ 15 ಪಕ್ಷೇತ್ರಗಳಿಗೆ ಉಪಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಮೂರೂ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಕಡೆ ಗಮನ ಹರಿಸಿವೆ. 

ಆಡಳಿತರೂಢ ಬಿಜೆಪಿ ಹಾಗೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 15 ಸ್ಥಾನಗಳಲ್ಲಿ ಕನಿಷ್ಠ 10 ಗೆಲ್ಲಲೇಬೇಕೆಂದು ಪಣ ತೊಟ್ಟು ಸಿದ್ಧತೆ ನಡೆಸಿವೆ. 

ಜೆಡಿಎಸ್ ಮಾತ್ರ ಹಳೇ ಮೈಸೂರು ಕಡೆ ನಿಗಾ ವಹಿಸಿದ್ರೆ, ಕಾಂಗ್ರೆಸ್ ರಿವರ್ಸ್ ಆಪರೇಷನ್ ಪ್ಲಾನ್ ಮಾಡಿದೆ. ಹಾಗಾದ್ರೆ ಆಪರೇಷನ್ ಮಾಡಿಸಿಕೊಳ್ಳಲು ರೆಡಿಯಾದ ಪೇಷಂಟ್ ಯಾರು..? ವಿಡಿಯೋನಲ್ಲಿ ನೋಡಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!